ನ್ಯಾ. ವಿನೀತ್ ಕೋಠಾರಿ ಅರ್ಜಿಗಳನ್ನು ವಜಾಗೊಳಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ನ್ಯಾಯವ್ಯಾಪ್ತಿಯನ್ನು ಮೀರಿ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ನಗರಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಲು ನಿರಾಕರಿಸಿದ್ದ ಕೇಂದ್ರ ಸುಪ್ರೀಂ ಕೋರ್ಟ್ ಆದೇಶ ಹಾಗೂ ತಾಂತ್ರಿಕ ಕಾರಣಗಳನ್ನು ನೀಡಿತ್ತು.