ಕಲಾಸಿ ಪಾಳ್ಯದಲ್ಲಿ ಹೋಟೆಲ್ ನಡೆಸುತ್ತಿದ್ದ ನಂಜುಂಡ ಸ್ವಾಮಿ (47) ಹಾಗೂ ಪುಷ್ಪಲತ (41) ಗೆ ಕಾರ್ಪೊರೇಟರ್ ಅತಿ ಹೆಚ್ಚು ಬಡ್ಡಿ ನೀಡುವಂತೆ ಒತ್ತಡ ಹೇರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ನಂಜುಂಡ ಸ್ವಾಮಿ ಹಾಗೂ ಪುಷ್ಪಲತಾ ಮೊದಲ ಮಹಡಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಮಕ್ಕಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.