ಪ್ರಕರಣದ ತೀರ್ಪಿನಲ್ಲಿ ಯಾವುದೇ ಲೋಪಗಳು ಕಂಡುಬಂದಿಲ್ಲ, ಆದ್ದರಿಂದ ಅರ್ಜಿಯನ್ನು ತಿರಸ್ಕರಿಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ತಮ್ಮನ್ನು ದೋಷಮುಕ್ತಗೊಳಿಸಬೇಕೆಂದು ವಿಎನ್ ಸುಧಾಕರನ್, ಇಳವರಸಿ, ಶಶಿಕಲಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.