ಇಂದು ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಕೆ.ಎಸ್ ಖೇಹರ್ ನೇತೃತ್ವದ 9 ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠ ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸರ್ವಾನುಮತದಿಂದ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಈ ಮಹತ್ವದ ತ್ರೀರ್ಪಿನಿಂದಾಗಿ ಆಧಾರ್ ಕಾರ್ಡ್ ಭವಿಷ್ಯ ಅತಂತ್ರವಾಗುವ ಸಾಧ್ಯತೆಯಿದೆ. ಅಲ್ಲದೆ ಸಲಿಂಗಕಾಮ, ಗೋಮಾಂಸ ನಿಷೇಧ,, ಟೆಲಿ ಮಾರ್ಕೆಟಿಂಗ್ ಕಾಯ್ದೆಗಳ ಮೇಲೆ ಈ ತೀರ್ಪು ಪರಿಣಾಮ ಬೀರುವ ಸಾಧ್ಯತೆಗಳಿವೆ.