ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮಾತನಾಡಿದ್ದ ಡೇರಾ ಮುಖ್ಯಸ್ಥರು, ತಾವು ತರಬೇತಿ ನೀಡಿರುವ ಕ್ರೀಡಾಪಟುಗಳು ಇಂದು ರಾಷ್ಟ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿದ್ದರು. ಬಾಕ್ಸರ್ ವಿಜೇಂದರ್ ಸಿಂಗ್ ದೇಶಕ್ಕಾಗಿ ಅನೇಕ ಪದಕಗಳನ್ನು ಗೆದ್ದಿದ್ದಾರೆ. ನಂತರ ವಿರಾಟ್ ಕೊಹ್ಲಿ ಸಹ ನನ್ನ ಮಾರ್ಗದರ್ಶನ ಪಡೆದಿದ್ದು ಇದೀಗ ಸಾಧನೆಯ ಶಿಖರವೇರಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.