5 ದಿನಗಳ ಭಾರತ ಭೇಟಿಯ ಬಗ್ಗೆ ನೇಪಾಳ ಸಂಸತ್ ನಲ್ಲಿ ಮಾತನಾಡಿ ಮಾಹಿತಿ ನೀಡಿರುವ ಷೇರ್ ಬಹಾದ್ದೂರ್ ದೆವುಬಾ, ಭಾರತ ಪ್ರವಾಸ ಯಶಸ್ವಿಯಾಗಿದ್ದು, ನೇಪಾಳ- ಭಾರತ ಗಡಿ ಪ್ರದೇಶ ಜಲಾವೃತಗೊಂಡಿರುವುದು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಲವು ವಿಷಯಗಳನ್ನು ಚರ್ಚಿಸಲಾಗಿದ್ದು, ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.