ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿರುವ ಹರ್ಯಾಣ ಸಿಎಂ ಖಟ್ಟರ್, ಪಂಜಾಬ್-ಹಾರ್ಯಾಣ ಹೈಕೋರ್ಟ್ ನ ತೀರ್ಪಿಗೆ ಅನುಗುಣವಾಗಿ ನಡೆದುಕೊಂಡಿರುವುದಾಗಿ ಹೇಳಿದ್ದಾರೆ. ನನ್ನ ರಾಜೀನಾಮೆಯನ್ನು ಯಾರು ಕೇಳುತ್ತಾರೋ ಕೇಳಲಿ, ಆದರೆ ನಮ್ಮ ಕೆಲಸವನ್ನು ನಾವು ಸರಿಯಾಗಿ ನಿಭಾಯಿಸಿದ್ದೇವೆ ಎಂದು ಹೇಳಿದ್ದಾರೆ.