13 ವರ್ಷಗಳ ಹಿಂದೆ ಆಸಿಡ್ ಸುರಿದು ರಾಜೀವ್, ಸತೀಶ್ ಮತ್ತು ಗಿರೀಶ್ ಎಂಬ ಸಹೋದರರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಮೊಹಮ್ಮದ್ ಶಹಾಬುದ್ದೀನ್ ಮತ್ತು ಇತರ ಮೂವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಆರ್ ಜೆಡಿ ನಾಯಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಸೆಷನ್ಸ್ ಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.