ಈ ಬಗ್ಗೆ ಮಾತನಾಡಿರುವ ಆಂಧ್ರ ಪ್ರದೇಶ ಸಿಎಂ ಎಂ ಚಂದ್ರಬಾಬು ನಾಯ್ಡು ಅವರು, ಪ್ರಸ್ತುತ ಯಶಸ್ವಿಯಾಗಿ ಸರ್ಕಾರದ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ, ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಅಂಗೀಕೃತ ಮಸೂದೆಯನ್ನು ಅನುಮೋದನೆಗಾಗಿ ರವಾನಿಸಲಾಗುತ್ತದೆ. ಕೇಂದ್ರದ ಅನುಮೋದನೆಯೂ ದೊರೆತ ಬಳಿಕ ಮೀಸಲಾತಿ ಜಾರಿಯಾಗಲಿದೆ ಎಂದು ಹೇಳಿದರು.