ಇನ್ನು 2014ರ ಏಪ್ರಿಲ್ ನಲ್ಲಿ ಅಕ್ರಮ ಹಣ ವಹಿವಾಟು ಸೇರಿದಂತೆ 2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ ಎ.ರಾಜಾ, ಕನ್ನಿಮೋಳಿ ಸೇರಿದಂತೆ 19 ಜನರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಸಿದ್ದು, ಸರ್ಕಾರದ ಬೊಕ್ಕಸಕ್ಕೆ ಬಹುಕೋಟಿ ನಷ್ಟವನ್ನುಂಟುಮಾಡಿದ ಈ ಹಗರಣದ ಅಂತಿಮ ತೀರ್ಪುನ್ನು ಡಿಸೆಂಬರ್ 21ಕ್ಕೆ ನವದೆಹಲಿಯ ಪಟಿಯಾಲ ವಿಶೇಷ ನ್ಯಾಯಾಲಯ ಘೋಷಿಸಲಿದೆ.