ತಮ್ಮ ವಿರುದ್ಧದ ಕ್ರಿಮಿನಲ್ ಮಾನಹಾನಿ ಪ್ರಕರಣ ರದ್ದು ಕೋರಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಗೀತಾ ಧಿಂಗ್ರ ಸೇಹಗಲ್ ಅವರು, ಬಿಜೆಪಿ ಸಂಸದನಿಗೆ ಹಾಗೂ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಡಿಸೆಂಬರ್ 11ರಂದು ದೆಹಲಿ ಸಿಎಂ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿದ್ದಾರೆ.