ನಂತರ ಸುಪ್ರೀಂಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದರಿಂದ ಮತ್ತಷ್ಟು ಬಾರ್ ಗಳು ಮುಚ್ಚಿದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಅಬಕಾರಿ ಸಚಿವ ಟಿಪಿ ರಾಮಕೃಷ್ಣನ್ ಮದ್ಯ ನಿಷೇಧ ವಿಶ್ವದ ಯಾವ ಭಾಗದಲ್ಲೂ ಯಶಸ್ಸು ಕಂಡಿಲ್ಲ. ಈ ಹಿನ್ನೆಲಯಲ್ಲಿ ವಯಸ್ಸಿನ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದರು.