ಇಂದು ಗುಜರಾತ್ ನ ರಾಜಕೋಟ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ರಾಜಕೋಟ್ ಮತ್ತು ಗುಜರಾತ್ ಪ್ರಧಾನಿ ಮೋದಿ ಮೇಲೆ ಬಹಳಷ್ಟು ಭರವಸೆ ಇಟ್ಟುಕೊಂಡಿದ್ದರು ಮತ್ತು ನೋಟ್ ನಿಷೇಧದಿಂದ ತಮ್ಮ ಜೀವನ ಬದಲಾಗುತ್ತೆ ಎಂದು ನಂಬಿದ್ದರು. ಆದರೆ ಅವರ ನಂಬಿಕೆ ಮತ್ತು ಭರವಸೆಗೆ ಮೋದಿ ದ್ರೋಹ ಮಾಡಿದ್ದಾರೆ ಎಂದರು.