ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಉತ್ತರಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಆದಿತ್ಯನಾಥ ಅವರ ಸರ್ಕಾರಕ್ಕೆ ನಾಲ್ಕು ತಿಂಗಳ ಗಡುವು ನೀಡಿದ್ದರು. ಆದರೆ ಅಧಿಕಾರಿಕ್ಕೆ ಬಂದು ಎಂಟು ತಿಂಗಳು ಕಳೆದರು ತಮ್ಮ ಬೇಡಿಕೆಗಳು ಈಡೇರದಿದ್ದರಿಂದ ಅಂಗನವಾಡಿ ಕಾರ್ಯಕರ್ತೆಯರೂ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.