ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಗಾಂಧಿಗೆ ಅವಮಾನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕ್ಷಮೆ ಕೇಳುವುದರೊಂದಿಗೆ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಚಾಟಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂಬಿತ್ ಪಾತ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದೆ.