ಮೋದಿ ಅವರ ಮೇಲೆ ಕಾಂಗ್ರೆಸ್ ಮುಗಿಬಿದ್ದದ್ದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಜೇಟ್ಲಿ, ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆಯನ್ನು ಸ್ತಬ್ದಗೊಳಿಸುವ ತನಕ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಯಬಾರದು ಎಂದು ರಾಷ್ಟ್ರೀಯ ನೀತಿಯನ್ನು ಹೊಂದಿರುವಾಗ, ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಅದನ್ನು ಉಲ್ಲಂಘಿಸಿದೆ.