ಚೆನ್ನೈನ ಮದುರಾವೋಯಲ್ ಠಾಣೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಪೆರಿಯಪಂಡಿ ಅವರು, ಕಳೆದ ತಿಂಗಳು ಕೊಲಾಥೂರ್ ಎಂಬಲ್ಲಿ ಸುರಂಗ ತೋಡಿ 3.5 ಕೆಜಿ ಚಿನ್ನ ದೋಚಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದರು. ರಾಜಸ್ತಾನದ ಮರುಭೂಮಿಯ ಸಮೀಪ ದರೋಡೆಕೋರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅವರಲ್ಲಿ ಒಬ್ಬನನ್ನು ಇನ್ಸ್ ಪೆಕ್ಟರ್ ಹಿಡಿದಿದ್ದರು.