ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ಆರಂಭಗೊಂಡಿದ್ದು ಈ ವೇಳೆ ಇವಿಎಂ ಯಂತ್ರಗಳನ್ನು ತಿದ್ದಲಾಗಿದೆ ಎಂದು ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಎಕೆ ಜ್ಯೋತಿ ಅವರು ಎರಡು ವಿಧಾನಸಭಾ ಚುನಾವಣೆಗಳ ಇವಿಯಂ ಯಂತ್ರವನ್ನು ತಿರುಚಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.