ಗುಜರಾತ್ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಪಟ್ಟ ಶ್ರಮದ ಬಗ್ಗೆ ಮಾತನಾಡುವಾಗ ಭಾವುಕರಾದ ಪ್ರಧಾನಿ, 1991ರಲ್ಲಿ ಗುಜರಾತ್ ನಲ್ಲಿ ಗೆದ್ದಾಗ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ತಮ್ಮನ್ನು ಸಂತೋಷದಿಂದ ಅಪ್ಪಿಕೊಂಡು ತಮ್ಮ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದ್ದನ್ನು ನೆನಪು ಮಾಡಿಕೊಂಡರು. ಅಮಿತ್ ಶಾ ಅವರು ಪಕ್ಷದಲ್ಲಿ ಮೌನದಿಂದ ಕೆಲಸ ಮಾಡುವವರು ಎಂದು ಪ್ರಧಾನಿ ಶ್ಲಾಘಿಸಿದರು ಎಂದು ಸಚಿವ ಅನಂತ್ ಕುಮಾರ್ ಹೇಳಿದರು.