ಇನ್ನು ಪ್ರಧಾನಿ ಮೋದಿ ಅವರು ತಾವು ಪ್ರಧಾನಿಯಾದರೇ ಕಪ್ಪುಹಣವನ್ನು ಭಾರತಕ್ಕೆ ತರುತ್ತೇನೆ. ದೇಶದ ಪ್ರತಿಯೊಬ್ಬ ಪ್ರಜೆಯ ಬ್ಯಾಂಕ್ ಖಾತೆಗೂ 15 ಲಕ್ಷ ರುಪಾಯಿ ಜಮೆ ಮಾಡುವ ಭರವಸೆ ನೀಡಿದ್ದರು. ಆ ಭರವಸೆ ಏನಾಯಿತು, ನೋಟು ನಿಷೇಧ, ಗಬ್ಬರ್ ಸಿಂಗ್ ಟ್ಯಾಕ್ಸ್ ಹೀಗೆ ಪ್ರತಿಯೊಂದು ಮಾತು ಸುಳ್ಳಿನ ಕಂತೆಯಾಗಿದೆ ಎಂದರು.