ರಾಯ್ ಅವರು ಪಟ್ಟ ಭದ್ರ ಹಿತಾಸಕ್ತಿ ಹೊಂದಿದ್ದ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಕೋರ್ಟ್ ತೀರ್ಪಿನಿಂದ ಈಗ ರಾಯ್ ಅವರು ಸಂಪೂರ್ಣವಾಗಿ ಎಕ್ಸ್ ಪೋಸ್ ಆಗಿದ್ದು, ಅವರು ತಮ್ಮ ಅಧಿಕೃತ ಪದವಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ, 2ಜಿ ಹರಣದ ಬಗ್ಗೆ ವಿನೋದ್ ರಾಯ್ ಈಗ ವಿವರಣೆ ನೀಡಬೇಕಿದೆ ಎಂದು ಎಂದು ಶಿವಸೇನೆ ಆಗ್ರಹಿಸಿದೆ.