ಅಲ್ವಾರ್ ಜಿಲ್ಲೆಯಲ್ಲಿ ಗೋವು ಕಳ್ಳಸಾಗಣೆ ಮಾಡುತ್ತಿದ್ದವರನ್ನು ಸ್ಥಳೀಯರು ಥಳಿಸಿರುವ ಘಟನೆ ನಡೆದ ಬೆನ್ನಲ್ಲೇ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಈ ಹೇಳಿಕೆ ನೀಡಿದ್ದಾರೆ. ನೀವು ಗೋವುಗಳನ್ನು ಕಳ್ಳಸಾಗಣೆ ಮಾಡಿ ಗೋಹತ್ಯೆ ಮಾಡಿದರೆ ಹೀಗೆಯೇ ಸಾಯುತ್ತೀರಿ ಎಂದು ಗ್ಯಾನ್ ದೇವ್ ಅಹುಜಾ ಎಚ್ಚರಿಕೆ ನೀಡಿದ್ದಾರೆ.