ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರತನ್ ಸಿಂಗ್ ಅವರು, "ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲೇಬೇಕು. ಆದರೆ ಅದು ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಏಕೆ..? ಚಿಕ್ಕ ವಯಸ್ಸಿನಿಂದಲೂ ಪರ್ಗತ್ ಸೇನೆಗೆ ಸೇರಬೇಕೆಂದು ಬಯಸಿದ್ದ. ಅವನು ಹುತಾತ್ಮನಾಗಿರುವುದಕ್ಕೆ ನಮ್ಮ ಕುಟುಂಬ ಹೆಮ್ಮೆ ಪಡುತ್ತದೆ ಎಂದು ಹೇಳಿದರು.