ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಸ್ತುತ ಶಿಮ್ಲಾದಲ್ಲಿದ್ದು, ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳೇನು ಎಂಬುದರ ಕುರಿತಂತೆ ಪರಾಮರ್ಶೆ ನಡೆಸಲು ಇಂದು ಸಭೆಯನ್ನು ನಡೆಸುತ್ತಿದ್ದರು. ಪಕ್ಷದ ನಾಯಕರು, ಅಭ್ಯರ್ಥಿಗಳು, ಶಾಸಕರು ಹಾಗೂ ಜಿಲ್ಲಾಧ್ಯಕ್ಷರನ್ನು ಸಭೆಗೆ ಕರೆದಿ ಚುನಾವಣೆ ಸೋಲಿಗೆ ಕಾರಣಗಳೇನು ಎಂಬುದರ ಕುರಿತಂತೆ ಚರ್ಚೆ ನಡೆಸಲು ಸಭೆ ಕರೆದಿದ್ದರು. ಈ ವೇಳೆ ಘಟನೆ ನಡೆದಿದೆ.