2013ರಲ್ಲಿ ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್, ಜನರ ಪ್ರತಿನಿಧಿ ಕಾಯಿದೆಯ ಸೆಕ್ಷನ್ 123ರಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳನ್ನು ಭ್ರಷ್ಟಾಚಾರ ಎಂದು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕಾನೂನು ಹೇಳಿದರೂ ಕೂಡ, ವಾಸ್ತವವಾಗಿ ಉಚಿತ ಕೊಡುಗೆಗಳನ್ನು ಮತದಾರರಿಗೆ ನೀಡಿ ಆಮಿಷವೊಡ್ಡುವುದು ಜನರ ಮೇಲೆ ಮತ್ತು ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿತ್ತು.