ಚುನಾವಣೆಗೆ ಸಂಬಂಧಿಸಿದಂತೆ ಗೌತಮ್ ಅವರ ಭವಿಷ್ಯ ಕಳೆದ ಮೂರು ಬಾರಿ ನಿಜವಾಗಿರುವುದು ವಿಶೇಷವಾಗಿದೆ. ರಾಹುಲ್ ಗಾಂಧಿ ಅವರ ಪ್ರಭಾವ ಮೈತ್ರಿಕೂಟಕ್ಕೆ ನಕಾರಾತ್ಮಕವಾಗಿ ಪರಿಣಮಿಸಲಿದೆ, ಇನ್ನು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಸಾಕಷ್ಟು ಅಡಚಣೆಗಳು ಉಂಟಾಗಲಿದ್ದು, ನಂಬಿಕಸ್ಥರೇ ಪಕ್ಷವನ್ನು ತ್ಯಜಿಸುತ್ತಾರೆ ಎಂದು ಗೌತಮ್ ಹೇಳಿದ್ದಾರೆ.