ಇದೇ ವೇಳೆ ರಾಹುಲ್ ಗಾಂಧಿ ಹಗರಣಗಳಿಗೆ ಸ್ಕ್ಯಾಮ್ ಗಳಿಗೆ ನೀಡಿದ್ದ ಹೊಸ ವ್ಯಾಖ್ಯಾನ( ಸೇವೆ, ಆತ್ಮವಿಶ್ವಾಸ, ಸಾಮರ್ಥ್ಯ, ನಮ್ರತೆ) ಎಂಬ ಹೇಳಿಕೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಹಗರಣಗಳಲ್ಲಿ ಸೇವೆ ಇದ್ಯಾ? ಸ್ಕ್ಯಾಂ ಗಳಲ್ಲಿ ಸೇವೆಯನ್ನು ನೋಡುವುದು ಹೇಗೆ? ಎಂದು ಪ್ರಶ್ನಿಸಿದ್ದು, ಕಾಂಗ್ರೆಸ್ ಪಕ್ಷ ತಾಯ್ನಾಡನ್ನೇ ಲೂಟಿ ಮಾಡಿದೆ ಎಂದು ಟೀಕಿಸಿದ್ದಾರೆ.