ನದಿ ನೀರು ಸ್ವಚ್ಛತೆ ಹೆಸರಿನಲ್ಲಿ ಕೇವಲ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗಿದೆ ಎಂದಿರುವ ಎನ್ ಜಿಟಿ, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ನಮಾಮಿ ಗಂಗೆ ಯೋಜನೆಯನ್ನು ಹೇಗೆ ಜಾರಿಗೊಳಿಸುತ್ತಿದ್ದೀರಿ ಎಂದು ಕೇಳಿದ್ದು, ಉತ್ತರ ಪ್ರದೇಶ-ಕೇಂದ್ರ ಸರ್ಕಾರದ ನಡುವಿನ ದೂರುಗಳನ್ನು ಹೇಳುತ್ತಾ ನಾಟಕ ಮಾಡಬೇಡಿ ಎಂದು ಸರ್ಕಾರಿ ಸಂಸ್ಥೆಗಳಿಗೆ ಎಚ್ಚರಿಸಿದೆ.