ತಾವು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫೆ.22ರಂದು ದೆಹಲಿಗೆ ವಾಪಸ್ ಆಗುತ್ತಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯ್ತಿ ಕೋರಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿದ ಮೆಟ್ರೊಪೊಲಿಟ್ ಮ್ಯಾಜಿಸ್ಟ್ರೇಟ್ ಅಭಿಲಾಶ್ ಮಲ್ಹೊತ್ರಾ ಅವರು, ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.