ಚೆನ್ನೈ: ವಿರೋಧ ಪಕ್ಷ ಸದಸ್ಯರ ಅನುಪಸ್ಥಿತಿಯಲ್ಲಿ ಇತ್ತೀಚೆಗೆ ನಡೆದ ಸದನ ಪರೀಕ್ಷೆಯನ್ನು ಟೀಕಿಸಿದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಎಂ.ವೀರಪ್ಪ ಮೊಯ್ಲಿ, ಇದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ದಿನವಾಗಿದ್ದು, ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.