ಬೆಳಗ್ಗೆ 7.30 ರ ಸುಮಾರಿಗೆ ತಮ್ಮ ಮನೆಯ ಪಕ್ಕದ ಅಂಗಡಿಯಲ್ಲಿ ಹಾಲು ಖರೀದಿಸಿ ಬರುತ್ತಿದ್ದಾಗ ದಾರಿಯಲ್ಲಿ ಚಂದ್ರನ್ ಅವರನ್ನು ಸುತ್ತುವರಿದ ತಂಡವೊಂದು, ಚಾಕುವಿನಿಂದ ಇರಿದು ಪರಾರಿಯಾಗಿದೆ, ಈ ಹಿಂದೆ ಗಾಂಜಾ ಗ್ಯಾಂಗ್ ವೊಂದರ ವಿರುದ್ಧ ಚಂದ್ರನ್ ದೂರು ದಾಖಲಿಸಿದ್ದರು. ಅದರ ದ್ವೇಷಕ್ಕಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.