ಉತ್ತರ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಅಖಿಲೇಶ್ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಇಲ್ಲಿನ ಜನರು ಎಂದೆಂದಿಗೂ ನಮ್ಮ ಕುಟುಂಬಕ್ಕೆ ಬೆಂಬಲ ನೀಡಿದ್ದಾರೆ. ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಅಖಿಲೇಶ್ ಅವರನ್ನು ಕೂಡ ಮುಖ್ಯಮಂತ್ರಿಯನ್ನಾಗಿ ಆರಿಸಿದ್ದಾರೆ. ನಮ್ಮ ಪಕ್ಷ ಬಡವರು, ರೈತರ ಪರ ಕೆಲಸ ಮಾಡಿದ್ದು ನಮ್ಮನ್ನು ಆರಿಸದೆ ಇರಲು ಯಾವುದೇ ಕಾರಣಗಳಿಲ್ಲ ಎಂದರು.