ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ 25 ವರ್ಷದ ಸೈಯದ್ ಫಾರೂಕ್ ಕ್ವಾದ್ರಿಯವರು ಕಳೆದ 17ರಂದು ದಕ್ಷಿಣ ಸೂಡಾನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದರು. ಘಟನೆಯಿಂದ ಆಘಾತಕ್ಕೊಳಗಾದ ಯುವಕನ ತಂದೆ ಎಸ್.ಬಿ.ಕ್ವಾದ್ರಿ ಮತ್ತು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ವಿಷಯವನ್ನು ಸುಷ್ಮಾ ಸ್ವರಾಜ್ ಅವರ ಗಮನಕ್ಕೆ ತಂದರು.