ಅಮಿತ್ ಶಾ ಅವರು ಉತ್ತರ ಪ್ರದೇಶವನ್ನು ಕಸಬ್ (ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿಎಸ್ಪಿ)ಯಿಂದ ಮುಕ್ತಗೊಳಿಸಿ ಎಂದು ಹೇಳಿದ್ದರು. ಶಾ ಹೇಳಿಕೆಗೆ ಕಾಂಗ್ರೆಸ್ ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿಯ ಅಸಹ್ಯ ಯೋಚನೆಗಳೇ ಇಂಥಾ ಹೆಸರು ಹುಟ್ಟುಹಾಕುತ್ತಿವೆ. ಪಕ್ಷದ ಕೋಮುವಾದ ಮನಸ್ಥಿತಿಯನ್ನು ಇದು ತೋರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮನು ಸಿಂಘ್ವಿ ಹೇಳಿದ್ದರು.