ಇಲ್ಲಿನ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಸ್ಛತಿಗತಿಗಳನ್ನು ಅವರು ಚೆನ್ನಾಗಿ ತಿಳಿದಿದ್ದಾರೆ. ಅಲ್ಲಿರುವವರೆಲ್ಲರೂ ಬಹುತೇಕ ವಿದ್ಯಾವಂತರು. ಹೀಗಾಗಿ ಅವರಿಗೆ ಇಲ್ಲಿನ ಅಭಿವೃದ್ದಿ, ಶಿಕ್ಷಣ ಮತ್ತ ಆರ್ಥಿಕತೆಯನ್ನು ಚೆನ್ನಾಗಿ ತಿಳಿದಿದ್ದಾರೆ. ಅಂತೆಯೇ ಭಾರತದ ಮೇಲೆ ತಮ್ಮ ಸಿದ್ಧಾಂತಗಳನ್ನು ಹೇರಲು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಅಲ್ಲದೆ ಇಲ್ಲಿಯೂ ಸಾಕಷ್ಟು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು.