ನವದೆಹಲಿ: ಜಮ್ಮು-ಕಾಶ್ಮೀರದ ಉರಿಯಲ್ಲಿ ಕಳೆದ ವರ್ಷ ಸೇನಾ ಶಿಬಿರದ ಮೇಲೆ ದಾಳಿ ನಡೆಸುವಲ್ಲಿ ಉಗ್ರಗಾಮಿಗಳಿಗೆ ಸಹಾಯ ಮಾಡಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಯುವಕರಿಗೆ ಸಂಬಂಧಿಸಿದ ಕೇಸಿನ ವಿಚಾರಣೆ ಕುರಿತ ಮುಕ್ತಾಯ ವರದಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಸದ್ಯದಲ್ಲಿಯೇ ನೀಡಲಿದೆ.