ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಯ ಪೋಸ್ಟ್ ವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಓಡಾಡುತ್ತಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಯುವ ಹುಡುಗಿಯ ಮನಸ್ಸನ್ನು ಕಲುಷಿತಗೊಳಿಸುತ್ತಿರವವರು ಯಾರು? ಶಕ್ತಿಶಾಲಿಯಾಗಿರುವ ಸೇನಾ ಪಡೆ ಯಾವಾಗಲೂ ಯುದ್ಧವನ್ನು ನಿಯಂತ್ರಿಸುತ್ತದೆ. ಭಾರತ ಎಂದಿಗೂ ಯಾರ ಮೇಲೆಯೂ ದಾಳಿ ಮಾಡಿಲ್ಲ. ಆದರೆ, ಭಾರತ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ.