ವಿಶ್ವಸಮತಯಾಚನೆ ಅಸಂವಿಧಾನಿಕವಾಗಿದೆ ಎಂದು ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳು ವ್ಯಕ್ತಪಡಿಸತೊಡಿದ್ದವು. ಈ ಹಿನ್ನಲೆಯಲ್ಲಿ ವಿಶ್ವಾಸ ಮತಯಾಚನೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ, ವಿಧಾನಸಭಾ ಸ್ಪೀಕರ್, ವಿಧಾನಸಭೆ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 10ರೊಳಗಾಗಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದೆ.