ಸರ್ಕಾರೇತರ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ತಲೆಮರೆಸಿಕೊಂಡಿರುವ ಮದ್ಯದ ದೊರೆಯನ್ನು ರಕ್ಷಣೆ ಮಾಡುವುದನ್ನು ನಿಲ್ಲಿಸಿ, ಬಡವರು ಹಾಗೂ ಉತ್ತರಪ್ರದೇಶದಲ್ಲಿರುವ ರೈತರಿಗಾಗಿ ಏನಾದಾರೂ ಮಾಡಿ. ಉತ್ತರಪ್ರದೇಶದ ಜನತೆಗೆ ಉದ್ಯೋಗ ದೊರಕಿಸಿಕೊಡುವ ಹಾಗೂ ಅವರ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬೇಕಿದೆ ಎಂದು ಹೇಳಿದ್ದಾರೆ.