ಪ್ರತೀಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಕೆಲವು ತಮ್ಮ ಅಭಿಪ್ರಾಯಗಳನ್ನು ಒಂದು ಹೆಜ್ಜೆ ಮುಂದೆಯಿಟ್ಟು ವ್ಯಕ್ತಪಡಿಸುತ್ತಾರೆ. ಇದನ್ನು ಕೆಲವರು ಒಪ್ಪುತ್ತಾರೆ, ಕೆಲವರು ವಿರೋಧಿಸುತ್ತಾರೆ. ಆದರೆ, ಪ್ರಸ್ತುತ ಕೇಂದ್ರ ಸರ್ಕಾರ ನಿರ್ಮಾಣ ಮಾಡುತ್ತಿರುವ ವಾತಾವರಣದಲ್ಲಿ ದೇಶದ ಹಿತಾಸಕ್ತಿಯಿಲ್ಲ ಎಂದಿದ್ದಾರೆ.