ಈ ಬಾರಿಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಪರ್ಯಾಯವನ್ನು ಪರಿಗಣಿಸಬೇಕೆಂದು ಬುಖಾರಿ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 2012 ರ ಚುನಾವಣೆಯಲ್ಲಿ ಮುಲಾಯಂ ಸಿಂಗ್ ಯಾದವ್ ಗೆ ಬೆಂಬಲ ಘೋಷಿಸಿದ್ದ ಬುಖಾರಿ ಈಗ ಮುಲಾಯಂ ಸಿಂಗ್ ಯಾದವ್ ಮುಸ್ಲಿಂ ಸಮುದಾಯಕ್ಕೆ ಮುಲಾಯಂ ಮೋಸ ಮಾಡಿದ್ದಾರೆ ಆದ್ದರಿಂದ ಸಮಾಜವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕೆಂದು ಹೇಳಿದ್ದಾರೆ.