ತ್ರಿಪುರದಲ್ಲಿ 5.7 ತೀವ್ರತೆಯ ಭೂಕಂಪನ

ತ್ರಿಪುರದಲ್ಲಿ ಮಂಗಳಾರ ಮಧ್ಯಾಹ್ನ 5.7 ತೀವ್ರತೆಯ ಭೂಕಂಪನವಾಗಿದ್ದು, ತಕ್ಷಣಕ್ಕೆ ಯಾವುದೇ ಜೀವ ಅಥವಾ ಆಸ್ತಿ ಹಾನಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಅಗರತಾಲ್: ತ್ರಿಪುರದಲ್ಲಿ ಮಂಗಳಾರ ಮಧ್ಯಾಹ್ನ 5.7 ತೀವ್ರತೆಯ ಭೂಕಂಪನವಾಗಿದ್ದು, ತಕ್ಷಣಕ್ಕೆ ಯಾವುದೇ ಜೀವ ಅಥವಾ ಆಸ್ತಿ ಹಾನಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. 
ರಾಷ್ಟ್ರೀಯ ಭೂಕಂಪನ ಮಾಪನ ಕೇಂದ್ರದ ಪ್ರಕಾರ, ಇಂದು ಮಧ್ಯಾಹ್ನ 2.39ಕ್ಕೆ ಭೂಮಿ ಕಂಪಿಸಿದ್ದು, ಧಲೈ ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಮಿ ಕಂಪಿಸಿದ್ದರಿಂದ ಆತಂಕಗೊಂಡ ಜನತೆ ಮನೆ ಹಾಗೂ ಕಚೇರಿಯಿಂದ ಹೊರಗೆ ಓಡಿ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com