ಮುಖ್ಯಮಂತ್ರಿ ಸಿದ್ದಾರಾಮಯ್ಯ, ಮುಖ್ಯ ನ್ಯಾಯಮೂರ್ತಿ ಎಸ್ ಕೆ ಮುಖರ್ಜಿ, ವಿಧಾನಸಭೆ ಸಭಾಧ್ಯಕ್ಷ ಕೆಬಿ ಕೋಳಿವಾಡ, ವಿಧಾನಪರಿಷತ್ ಸಭಾಧ್ಯಕ್ಷ ಡಿಹೆಚ್ ಶಂಕರ ಮೂರ್ತಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಅವರನ್ನೊಳಗೊಂಡ ಸಮಿತಿ(ಕೊಲಿಜಿಯಂ) ಹೊಸ ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲಿದೆ.