ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಕ್ರೀಡಾ ಸಚಿವ ವಿಜಯ್ ಗೋಯಲ್ ಕೂಡ ಅತಿಥಿಯಾಗಿ ಭಾಗವಹಿಸಿದ್ದಾರೆ.ಸುವಿಚಾರ್ ಮತ್ತು ಯುವ ಉತ್ಸವದಲ್ಲಿ ಪ್ರಮುಖ ತಜ್ಞರು, ಲೇಖಕರು ಮತ್ತು ಪ್ರೇರಕ ಭಾಷಣಕಾರರು ಭಾಗವಹಿಸಿದ್ದಾರೆ.