ಜಲ್ಲಿಕಟ್ಟು ಶಾಂತಿಯುತ ಪ್ರತಿಭಟನೆ: 'ವಿಶ್ವವೇ ನಮ್ಮನ್ನು ಗಮನಿಸುತ್ತಿದೆ' ಎಂದು ಕಮಲ್ ಪ್ರಶಂಸೆ

ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ...
ನಟ ಕಮಲ್ ಹಾಸನ್
ನಟ ಕಮಲ್ ಹಾಸನ್

ನವದೆಹಲಿ: ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ.

ಪ್ರತಿಭಟನೆ ಕುರಿತಂತೆ ಟ್ವಿಟರ್ ನಲ್ಲಿ ಸರಣಿಯಾಗಿ ಟ್ವೀಟ್ ಮಾಡಿರುವ ಅವರು, ಶಹಭಾಸ್‌, ತಮಿಳುನಾಡು ಜನತೆ. ನಮ್ಮ ಅಸಮಾಧಾನಕ್ಕೆ ಪ್ರತಿಭಟನೆಯೊಂದು ಮಾದರಿಯಾಗಿತ್ತು. ಈಗಾಗಲೇ ನಾವು ಸಾಕಷ್ಟುಗೊಂಡಿದ್ದೇವೆ. ಇನ್ನು ಯಾವುದೇ ಬಂದ್ ಬೇಡ. ಗಾಯ ವಾಸಿಯಾಗುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com