ನನ್ನ ವಿರುದ್ಧ ರಾಮ್ ಗೋಪಾಲ್ ಗುರಿಯಾಗಿಟ್ಟಿದ್ದಾರೆ. ಅವರು ಬಹಿರಂಗವಾಗಿ ನನಗೆ ಜೀವಬೆದರಿಕೆಯೊಡ್ಡಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅಮರ್ ಸಿಂಗ್ ಅವರನ್ನು ಸಹೋದರನಂತೆ ಪರಿಗಣಿಸಿದ್ದಾರೆ ಅವರು ಉತ್ತರ ಪ್ರದೇಶಕ್ಕೆ ಬಂದು ಸುರಕ್ಷಿತವಾಗಿ ಹಿಂತಿರುಗಲಿ ಎಂದು ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ ಎಂದು ಅಮರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.