ಕಾಶ್ಮೀರ ಹಿಮಪಾತದಲ್ಲಿ ಮಡಿದ ತಮಿಳುನಾಡಿನ ಯೋಧರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ: ಪನ್ನೀರ್ ಸೆಲ್ವಂ

ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೃತರಾದ ತಮಿಳುನಾಡಿನ ಯೋಧರ ಕುಟುಂಬಗಳಿಗೆ ತಲಾ 20 ಲಕ್ಷ ರು ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ...
ಪನ್ನೀರ್ ಸೆಲ್ವಂ
ಪನ್ನೀರ್ ಸೆಲ್ವಂ
Updated on
ಚೆನ್ನೈ: ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೃತರಾದ ತಮಿಳುನಾಡಿನ ಯೋಧರ ಕುಟುಂಬಗಳಿಗೆ ತಲಾ 20 ಲಕ್ಷ ರು ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.
ಕಾಶ್ಮೀರದಲ್ಲಿ ಹಿಮಪಾತಕ್ಕೆ ಬಲಿಯಾದ ತಂಜಾವರು ಮತ್ತು ಮಧುರೈ ಜಿಲ್ಲೆಗಳ ಯೋಧರಾದ ಬಿ ಇಳವರಸನ್, ಮತ್ತು ಸುಂದರಪಂಡಿ ಅವರಿಗೆ ಸಿಎಂ ಪನ್ನೀರ್ ಸೆಲ್ವಂ ಶ್ರದ್ಧಾಂಜಲಿ ಸಲ್ಲಿಸಿದರು.
ಜಯಲಲಿತಾ ಸಿಎಂ ಆಗಿದ್ದ ಅವಧಿಯಲ್ಲಿ ಮೃತ ಯೋಧರ ಪರಿಹಾರ ಧನವನ್ನು 10 ಲಕ್ಷದಿಂದ 20 ಲಕ್ಷಕ್ಕೇರಿಸಿದ್ದರು ಎಂದು ಪನ್ನೀರ್ ಸೆಲ್ವಂ ಸ್ಮರಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com