ನಿನ್ನೆ ಸಂಜೆ ನಾಲ್ವರು ಕಾರ್ಮಿಕರು ಟ್ಯಾಂಕ್ ನ್ನು ಸ್ವಚ್ಛಗೊಳಿಸಲೆಂದು ಇಳಿದವರು ಎಷ್ಟು ಹೊತ್ತಾದರೂ ಮೇಲೆ ಬರಲಿಲ್ಲ. ಆಗ ಗಿರಣಿಯ ಅಧಿಕಾರಿಗಳು ಇತರ ಐವರು ಕಾರ್ಮಿಕರನ್ನು ಹುಡುಕಲೆಂದು ಕಳುಹಿಸಿದರು. ಆ ಕಾರ್ಮಿಕರು ಕೂಡ ಎಷ್ಟು ಹೊತ್ತಾದರೂ ಬಾರದಿದ್ದಾಗ ಅಧಿಕಾರಿಗಳು ಸ್ಥಳಕ್ಕೆ ಹೋಗಿ ನೋಡಿದಾಗ ಕಾರ್ಮಿಕರು ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂತು.