ಪ್ರಕರಣ ಸಂಬಂಧ ಕರ್ಣನ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ಕರ್ಣನ್ ಪರ ವಕೀಲ ಮಥ್ಯೂಸ್ ನೆಡುರಪ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲೆ ನಡೆಸಲು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ನಮ್ಮ ಆದೇಶದ ವಿರುದ್ಧ ಯಾವುದೇ ರೀತಿಯ ಮೌಖಿಕ ಮನವಿಯನ್ನು ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.