ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ನಡೆಸಿದರು. ಬಳಿಕ ಮಾತನಾಡಿದ ಮಹೇಶ್ ಶರ್ಮಾ ಅವರು ಪ್ರಧಾನಿ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಿದ್ದ ಅಂಗಡಿಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಜತೆಗೆ ಶರ್ಮಿತಾ ಸರೋವರದಲ್ಲಿ ಪ್ರಮುಖ ಐತಿಹಾಸಿಕ ಕೇಂದ್ರವನ್ನು ನಿರ್ಮಿಸಲಾಗುವುದು ಎಂದರು.